Tuesday, August 25, 2026
  • About Us
  • Contact Us
  • Privacy Policy
  • Disclaimer
SS9 TV Kannada
ಸತ್ಯ  •  ವಿಶ್ವಾಸ  •  ಪರಿಣಾಮ
VOICE OF KARNATAKA
NEWS THAT MATTERS
Advertisement
  • Home
  • ಕರ್ನಾಟಕ
  • ಹುಬ್ಬಳ್ಳಿ-ಧಾರವಾಡ
  • ಜಿಲ್ಲಾ ಸುದ್ದಿ
  • ರಾಜಕೀಯ
  • ಕ್ರೈಂ
  • ಸಿನಿಮಾ
  • ಕ್ರೀಡೆ
  • ವೀಡಿಯೊ
  • ಫೋಟೋ ಗ್ಯಾಲರಿ
No Result
View All Result
  • Home
  • ಕರ್ನಾಟಕ
  • ಹುಬ್ಬಳ್ಳಿ-ಧಾರವಾಡ
  • ಜಿಲ್ಲಾ ಸುದ್ದಿ
  • ರಾಜಕೀಯ
  • ಕ್ರೈಂ
  • ಸಿನಿಮಾ
  • ಕ್ರೀಡೆ
  • ವೀಡಿಯೊ
  • ಫೋಟೋ ಗ್ಯಾಲರಿ
No Result
View All Result
SS9 TV Kannada
No Result
View All Result
Home Uncategorized

ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಎಡವಟ್ಟು

SS9 TV by SS9 TV
August 22, 2026
in Uncategorized
Reading Time: 1 min read
0
5.1k
SHARES
15.6k
VIEWS
Share on FacebookShare on Twitter

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರ ತಾಯಿಯ ಹುಟ್ಟುಹಬ್ಬದ ಕಾರ್ಯಕ್ರಮದ ನೆಪದಲ್ಲಿ ಸಾರ್ವಜನಿಕರ ಆರೋಗ್ಯ ರಕ್ಷಣೆ ಮಾಡಬೇಕಾದ ಸರ್ಕಾರಿ ಆಸ್ಪತ್ರೆಯನ್ನೇ ನಾಟಕ ಕಲಾವಿದರ ಮೇಕಪ್ ರೂಮ್ ಆಗಿ ದುರ್ಬಳಕೆ ಮಾಡಿಕೊಂಡಿರುವ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ ವಾರ ತಾಯಿಯ ಜನ್ಮದಿನದ ಅಂಗವಾಗಿ ಶ್ರೀರಂಗಪಟ್ಟಣದ‌ ಹರಕೆರೆಯಲ್ಲಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ನಾಟಕದಲ್ಲಿ ಭಾಗವಹಿಸಿದ್ದ ಮಹಿಳಾ ಪಾತ್ರಧಾರಿಗಳಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯನ್ನೇ ಗ್ರೀನ್ ರೂಮ್ ರೀತಿಯಲ್ಲಿ ಬಳಕೆ ಮಾಡಿಕೊಳ್ಳಲಾಗಿದೆ.

RelatedPosts

ರಾಣೇಬೆನ್ನೂರು ನಗರದ ಹೃದಯ ಭಾಗದಲ್ಲಿರೋ ಕೆರೆ ಈಗ ಸೊಳ್ಳೆಯ ತಾಣ.

ರೈತರ ಬೆಳೆ ಹಾನಿ ಪರಿಶೀಲಿಸಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ…

ಫೈಲ್- ವೈಫ್ ಹೋರಾಟ.

ಅಷ್ಟಕ್ಕೇ ನಿಲ್ಲದೆ, ಕಲಾವಿದೆಯರು ಆಸ್ಪತ್ರೆಯ ಕೊಠಡಿಯಲ್ಲೇ ಸೊಂಟ ಬಳುಕಿಸಿ ಡ್ಯಾನ್ಸ್ ಮಾಡಿ ರೀಲ್ಸ್ ಮಾಡಿದ್ದು, ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ. ರೋಗಿಗಳಿರಬೇಕಾದ ಜಾಗದಲ್ಲಿ ಇಂತಹ ವರ್ತನೆಗೆ ಸಾರ್ವಜನಿಕರು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಕಿಡಿಕಾರಿದ್ದಾರೆ.

ಆಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಕೊರತೆಯಿಂದ ರೋಗಿಗಳು ನಿತ್ಯವೂ ನರಕಯಾತನೆ ಅನುಭವಿಸುತ್ತಿದ್ದಾರೆ. ನುರಿತ ವೈದ್ಯರು ಮತ್ತು ಅಗತ್ಯ ಸಿಬ್ಬಂದಿಯಿಲ್ಲದೆ, ಕರ್ತವ್ಯದಲ್ಲಿರುವ ಕೆಲ ವೈದ್ಯರೂ ಸರಿಯಾಗಿ ಬಾರದೆ ರೋಗಿಗಳು ಪರದಾಡುತ್ತಿದ್ದಾರೆ. ಆಸ್ಪತ್ರೆಗೆ ಕನಿಷ್ಠ ಸೌಲಭ್ಯ ಕಲ್ಪಿಸಲು ಮುಂದಾಗದ ಶಾಸಕರು, ತಮ್ಮ ವೈಯಕ್ತಿಕ ಮತ್ತು ಕೌಟುಂಬಿಕ ಕಾರ್ಯಕ್ರಮಕ್ಕೆ ಆಸ್ಪತ್ರೆಯ ಕೊಠಡಿಗಳನ್ನು ದುರ್ಬಳಕೆ ಮಾಡಿಕೊಂಡಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಬಡ ರೋಗಿಗಳಿಗೆ ಚಿಕಿತ್ಸೆ ನೀಡಲು ಯೋಗ್ಯ ವೈದ್ಯರಿಲ್ಲ, ಆದರೆ ಶಾಸಕರ ನಾಟಕ ತಂಡಕ್ಕೆ ಮೇಕಪ್ ಮಾಡಿಕೊಳ್ಳಲು ಆಸ್ಪತ್ರೆ ಲಭ್ಯವಿದೆಯೇ? ಇದೇನಾ ನಿಮ್ಮ ಕಾರ್ಯವೈಖರಿ? ಎಂದು ಸ್ಥಳೀಯರು ಶಾಸಕರ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

SendShare2054Tweet1284Share
Previous Post

ಫೈಲ್- ವೈಫ್ ಹೋರಾಟ.

Next Post

ಹಳೇ ಹುಬ್ಬಳ್ಳಿ ಪುಷ್ಕರಣಿ ವಿವಾದ: ಬಿಜೆಪಿ ಹೋರಾಟ ರಾಜಕೀಯ ಪ್ರೇರಿತ – ಶಾಸಕ ಪ್ರಸಾದ ಅಬ್ಬಯ್ಯ

SS9 TV

SS9 TV

RelatedPosts

ರಾಣೇಬೆನ್ನೂರು ನಗರದ ಹೃದಯ ಭಾಗದಲ್ಲಿರೋ ಕೆರೆ ಈಗ ಸೊಳ್ಳೆಯ ತಾಣ.
Uncategorized

ರಾಣೇಬೆನ್ನೂರು ನಗರದ ಹೃದಯ ಭಾಗದಲ್ಲಿರೋ ಕೆರೆ ಈಗ ಸೊಳ್ಳೆಯ ತಾಣ.

August 24, 2026
ರೈತರ ಬೆಳೆ ಹಾನಿ ಪರಿಶೀಲಿಸಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ…
Uncategorized

ರೈತರ ಬೆಳೆ ಹಾನಿ ಪರಿಶೀಲಿಸಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ…

August 24, 2026
ಫೈಲ್- ವೈಫ್ ಹೋರಾಟ.
Uncategorized

ಫೈಲ್- ವೈಫ್ ಹೋರಾಟ.

August 22, 2026
ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಆನ್ ಲೈನ್ ತರಬೇತಿ ಅನುಷ್ಠಾನಕ್ಕೆ ಕೇಂದ್ರ ಸಿದ್ಧತೆ
Uncategorized

ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಆನ್ ಲೈನ್ ತರಬೇತಿ ಅನುಷ್ಠಾನಕ್ಕೆ ಕೇಂದ್ರ ಸಿದ್ಧತೆ

August 22, 2026
ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಇನ್ನು ನಿತ್ಯವೂ ವಿಮಾನ ಸಂಚಾರ
Uncategorized

ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಇನ್ನು ನಿತ್ಯವೂ ವಿಮಾನ ಸಂಚಾರ

August 22, 2026

Leave a Reply Cancel reply

Your email address will not be published. Required fields are marked *

Recent Posts

  • ರಾಣೇಬೆನ್ನೂರು ನಗರದ ಹೃದಯ ಭಾಗದಲ್ಲಿರೋ ಕೆರೆ ಈಗ ಸೊಳ್ಳೆಯ ತಾಣ.
  • ರೈತರ ಬೆಳೆ ಹಾನಿ ಪರಿಶೀಲಿಸಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ…
  • ಹುಬ್ಬಳ್ಳಿ ಗ್ರಾಮೀಣಕ್ಕೆ ಹೊಸ ಪೊಲೀಸ್ ಉಪವಿಭಾಗ ಜನರಿಗೆ ಶೀಘ್ರ ಸೇವೆ – ಎಸ್ ಪಿ ಗುಂಜನ್ ಆರ್ಯ
  • ಮಳೆ ಕೊರತೆ: ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹25 ಸಾವಿರ ಬರ ಪರಿಹಾರ ನೀಡಲು ಆಗ್ರಹ
  • ಹಳೇ ಹುಬ್ಬಳ್ಳಿ ಪುಷ್ಕರಣಿ ವಿವಾದ: ಬಿಜೆಪಿ ಹೋರಾಟ ರಾಜಕೀಯ ಪ್ರೇರಿತ – ಶಾಸಕ ಪ್ರಸಾದ ಅಬ್ಬಯ್ಯ

Recent Comments

No comments to show.
SS9 TV Kannada

ಕನ್ನಡದ ನೆಲದ, ನಿಷ್ಠುರ ಮತ್ತು ವಿಶ್ವಾಸಾರ್ಹ ಸುದ್ದಿಗಳಿಗಾಗಿ SS9 TV ಕನ್ನಡ

ವಿಭಾಗಗಳು

  • ಕರ್ನಾಟಕ
  • ಹುಬ್ಬಳ್ಳಿ-ಧಾರವಾಡ
  • ಜಿಲ್ಲಾ ಸುದ್ದಿ
  • ರಾಜಕೀಯ
  • ಕ್ರೈಂ
  • ಸಿನಿಮಾ
  • ಕ್ರೀಡೆ

ಮಾಹಿತಿ

  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Terms & Conditions
  • Disclaimer
  • Editorial Policy

ಉಪಯುಕ್ತ ಲಿಂಕ್‌ಗಳು

  • Advertise With Us
  • Careers
  • Feedback
  • Sitemap
  • ವೀಡಿಯೊ
  • ಫೋಟೋ ಗ್ಯಾಲರಿ

ಸಂಪರ್ಕಿಸಿ

  • SS9 TV Kannada
    Hubballi-Dharwad,
    Karnataka – 580020
  • +91 97392 86826
  • news@ss9tvkannada.com
© 2026 SS9 TV Kannada. All Rights Reserved. Website by Extro Marketing Agency TRUTH. TRUST. IMPACT.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಕರ್ನಾಟಕ
  • ಹುಬ್ಬಳ್ಳಿ-ಧಾರವಾಡ
  • ಜಿಲ್ಲಾ ಸುದ್ದಿ
  • ರಾಜಕೀಯ
  • ಕ್ರೈಂ
  • ಸಿನಿಮಾ
  • ಕ್ರೀಡೆ
  • ವೀಡಿಯೊ
  • ಫೋಟೋ ಗ್ಯಾಲರಿ

© 2026 SS9 TV Kannada. All Rights Reserved.